Contact Mobile: 91 77603 97878, Land: 08256-295611/ 615/616

News and Events

ಕೋವಿಡ್ ಲಸಿಕೆ ಪಡೆದ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಯೋಗೀಶ್ ಆಚಾರ್ಯ

ಕೆನರಾ ಬ್ಯಾಂಕ್‍ನ ಕೇಂದ್ರೀಯ ಕಛೇರಿ ಮಂಗಳೂರು ಇದರ ಜನರಲ್ ಮ್ಯಾನೇಜರ್ ಶ್ರೀಯುತ ಯೋಗೀಶ್ ಆಚಾರ್ಯ ಇವÀರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಹಾಕಿಸಿಕೊಂಡರು. ಶ್ರೀಯುತರನ್ನು ಸಂಸ್ಥೆಯ ನಿರ್ದೇಶಕರಾದ ಶ್ರೀ.ಎಮ್. ಜನಾರ್ಧನ್‍ರವರು ಹೂ-ಗುಚ್ಛವನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಆಸ್ಪತ್ರೆಯ ವಿವಿಧ ವಿಭಾಗವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

News and Events

Related News