Contact Mobile: 91 77603 97878, Land: 08256-295611/ 615/616

News and Events

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ದಂತ ವೈದ್ಯಕೀಯ ಚಿಕಿತ್ಸೆ ಪ್ರಾರಂಭ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ದಂತ ವೈದ್ಯ ಕೇಂದ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಜು. 11ರಂದು ಉದ್ಘಾಟಿಸಿ ಮಾತನಾಡಿ ನಗುಮುಖದ ಸೇವೆ ನೀಡಿದ್ದಲ್ಲಿ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಟ್ರಸ್ಟ್ ಕಾರ್ಯದರ್ಶಿ ಸತೀಶ್ಚಂದ್ರ, ಎಂಜಿನಿಯರ್ ಕಾಲೇಜಿನ ಪ್ರಾಂಶಪಾಲರಾದ ಡಾ ಅಶೋಕ್ ಕುಮಾರ್, ಎಸ್ ಡಿ ಎಂ ಕಾಲೇಜು ಪ್ರಾಂಶುಪಾಲರಾದ ಡಾ. ಉದಯಚಂದ್ರ, ರುಡೇಟ್ ನಿರ್ದೇಶಕ ಗಿರಿಧರ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸೋಮ ಶೇಖರ ಶೆಟ್ಟಿ, ಜೇಮ್ಸ್ ಅಬ್ರಹಮ್, ಎಸ್.ಡಿ.ಎಂ. ಟ್ರಸ್ಟ್ ಸಿಇಒ ಹರೀಶ್ ವ್ಯ, ಉಜಿರೆ ಎಸ್. ಡಿ ಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾII ದೇವೇಂದ್ರ ಕುಮಾರ್, ಡಾII ಸಾತ್ವಿಕ್ ಜೈನ್ ಸಿಬಂದಿ ವರ್ಗ, ಊರ ಗಣ್ಯರು ಉಪಸ್ಥಿತರಿದ್ದರು.

ಎಸ್.ಡಿ.ಎಂ ಆಸ್ಪತ್ರೆ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿ ವಂದಿಸಿದರು.

News and Events

Related News