Contact Mobile: 91 77603 97878, Land: 08256-295611/ 615/616

News and Events

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಹಿರಿಯ ವೈದ್ಯರಾದ ಡಾ| ಬಾಲಕೃಷ್ಣ ಭಟ್ ಧ್ವಜಾರೋಹಣ ಮಾಡಿದರು. ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಅವರು ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಮಾತನಾಡಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

News and Events

Related News