Contact Mobile: 91 77603 97878, Land: 08256-295611/ 615/616

News and Events

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಾದಿಯರಿಗೆ ವೃತ್ತಿ ಕೌಶಲ್ಯ ಮತ್ತು ವೃತ್ತಿ ನೈಪುಣ್ಯತಾ ತರಬೇತಿ

ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಿಂದ ಪ್ರಮಾಣಿಕೃತ ತರಬೇತುದಾರರಾಗಿರುವ, ಪ್ರಸ್ತುತ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ನಿರ್ದೇಶಕರಾಗಿರುವ ಎಂ. ಜನಾರ್ದನ್ ಇವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ನರ್ಸಿಂಗ್ ಸಿಬ್ಬಂದಿಗಳಿಗೆ ವೃತ್ತಿ ಕೌಶಲ್ಯ ಮತ್ತು ವೃತ್ತಿ ನೈಪುಣ್ಯತಾ ತರಬೇತಿಯನ್ನು ನಡೆಸಿಕೊಟ್ಟರು. ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಶ್ರೀಮತಿ ಶೆರ್ಲಿ ಉಪಸ್ಥಿತರಿದ್ದರು.

News and Events

Related News