Latest News ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ:ಪಾದಯಾತ್ರಾರ್ಥಿಗಳಿಗೆ ಉಚಿತ ವೈದ್ಯಕೀಯ ಸೇವೆ ಶಿವರಾತ್ರಿ ಸಂದರ್ಭದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಲಕ್ಷೋಪಲಕ್ಷ ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಶಿವಜಾಗರಣೆಯಲ್ಲಿ ಪಾಲ್ಗೊಂಡು ಧನ್ಯರಾ... ಆರೋಗ್ಯ ಶಿಬಿರಗಳಿಗೆ ಪೂಜ್ಯರ ಭೇಟಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಗಿದ್ದ ಎಲ್ಲಾ ಆರೋಗ್ಯ ಶಿಬಿರಗಳಿಗೆ ಭೇಟಿ ನೀಡಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಲ್ಲಿ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ... ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾ... ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಸಹಯೋಗದಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ಮಕ್ಕಳಿಗೆ ವಾರ್ಷಿಕ ಆರೋಗ್ಯ ತಪಾಸಣಾ ಶಿಬಿರ ಫೆ. 10ರಂದು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿ ನಡೆಯಿತು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟ... ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉಜಿರೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾರ್ಯ, ಶ್ರೀ ವಿರಾಂಜನೇಯ ಭಜನಾ ಮಂದಿರ ಪಿಲಿಗೂಡು ಬಾರ್ಯ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿ... ಬೆಳ್ತಂಗಡಿ ಮೂಲದ ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್ಡಿಎಂ ಆಸ್ಪತ್ರೆಗೆ ಭೇಟಿಉಜಿರೆ: ಅಮೆರಿಕದಲ್ಲಿ ಖ್ಯಾತ ಹೃದಯ ಹಾಗೂ ಥೊರಾಸಿಕ್ (Thorasic) ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕಿ ಕೊನ್ನಿ ಗೌಡ ಅವರು ಇತ್ತೀಚೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ಭೇಟಿ ನೀಡಿದರು. 1939ರಲ್ಲಿ ಜನಿಸಿದ ಡಾ. ರಾಮಯ್ಯ ಗೌಡ ಅವರು ಬೆಳ್ತಂಗಡಿಯ ವಳಂಬ್ರ ಕುಟುಂಬಕ್ಕೆ ಸೇರಿದವರು. ಕಡಿರುದ್ಯಾವರ ಸರ್ಕಾರಿ ಶಾಲೆ ಹಾಗೂ ಉಜಿರೆಯ ಎಸ್ಡಿಎಂ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮಾಡಿ, ಮಂಗಳೂರಿನ ಸೆಂಟ್ ಅಲೋಶಿಯ... ಸ್ವಾರ್ಥವಿಲ್ಲದ ದಾನಗಳಲ್ಲಿ ಶೇಷ್ಠದಾನ ರಕ್ತದಾನ-ಡಾ| ಇಂದಿರಾಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ರಕ್ತದಾನ ಶಿಬಿರ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಜ.30ರಂದು ನಡೆಯಿತು.ರಕ್ತದಾನ ಶಿಬಿರವನ್ನು ಹೈದರಾಬಾದಿನ ಹಿರಿಯ ರೇಡಿಯಾಲಿಜಿಸ್ಟ್ ಡಾ| ಇಂದಿರ... ಉಜಿರೆ ಎಸ್.ಡಿ.ಎಂ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ವಿಶೇಷ ಸಂಜೆ ಕ್ಲಿನಿಕ್ ಪ್ರಾರಂಭ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರ ಅನೂಕೂಲತೆಗಾಗಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಸಂಜೆ ಕ್ಲಿನಿಕ್ ತೆರೆಯಲಾಗಿದ್ದು ಜ.19ರಂದು ಶುಭಾರಂಭಗೊAಡಿತು.ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ವೈ... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಗಳ ಭೇಟಿ ‘ಭಾರತ್ಗ್ಯಾನ್’ ಮೂಲಕ ಭಾರತೀಯ ನಾಗರೀಕತೆಯ ಜ್ಞಾನದ ವ್ಯಾಪಕ ಸಂಶೋಧನೆ ಮತ್ತು ಪ್ರಚಾರಕ್ಕೆ ಹೆಸರುವಾಸಿಯಾದ, ಲೇಖಕ, ಉಪನ್ಯಾಸಕ, ಚಲನಚಿತ್ರ ನಿರ್ಮಾಪಕ, ಭಾರತದ ಸಂಪ್ರದಾಯ, ಸಂಸ್ಕøತಿ, ಜಾಗತಿಕ ಕೊಡುಗೆಗಳ ಅಪಾರ ಜ್ಞಾ... ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಹೊಸ ವರ್ಷಾಚರಣೆ ವೇಳೆ ದೀಪ ಬೆಳಗಿಸಿ ಹೊಸ ವರ್ಷವನ್ನು ಸ್ವಾಗತಿಸಿ ಮಾತನಾಡುತ್ತಾ, ಜನಸಾಮಾನ್ಯರ ಆರ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಉಜಿರೆ ಎಸ್.ಡಿ.ಎಂ ಮಲ್ಟಿಷ್ಪೆಷಾಲಿಟಿ ಆಸ್ಪತ್ರೆಯ 2026ನೇ ಸಾಲಿನ ಕ್ಯಾಲೆಂಡರ್ ಮತ್ತು ಡೈರಿಯನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 16 ರಂದು ಬಿಡುಗಡೆಗೊಳ... 1 2 3 … 15 Next Page » Book An Appointment