Latest News ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಉಜಿರೆ ಎಸ್.ಡಿ.ಎಂ ಆಸ್ಪತ್ರೆ... ಎಸ್.ಡಿ.ಎಂ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಮನುಷ್ಯನ ಮನಸ್ಸು ಮತ್ತು ರಕ್ತ ಶುದ್ಧವಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ರಕ್ತದಾನ ಮಾಡುವುದರಿಂದ ರಕ್ತ ಶುದ್ಧಗೊಳ್ಳುವುದಲ್ಲದೆ ರಕ್ತದ ಮರುಉತ್ಪತ್ತಿ ಸಾಮಥ್ರ್ಯ ವೃದ್ಧಿಸುತ್ತದೆ ಎಂದು ಪ್ರೊ| ಎಸ್. ಪ್ರಭಾಕರ್ ಹ... ಕೋವಿಡ್ ಲಸಿಕೆ ಪಡೆದ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಯೋಗೀಶ್ ಆಚಾರ್ಯ ಕೆನರಾ ಬ್ಯಾಂಕ್ನ ಕೇಂದ್ರೀಯ ಕಛೇರಿ ಮಂಗಳೂರು ಇದರ ಜನರಲ್ ಮ್ಯಾನೇಜರ್ ಶ್ರೀಯುತ ಯೋಗೀಶ್ ಆಚಾರ್ಯ ಇವÀರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಹಾಕಿಸಿಕೊಂಡರು. ಶ್ರೀಯುತರನ್ನು ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ಭೇಟಿ ಬೆಂಗಳೂರು ಕ್ಷಯರೋಗ ಜಂಟಿ ನಿರ್ದೇಶಕರ ಕಚೇರಿಯ ಉಪನಿರ್ದೇಶಕರಾದ ಡಾ| ಅನಿಲ್, ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿ ಡಾ| ಬದ್ರುದ್ದೀನ್, ವಿಶ್ವ ಆರೋಗ್ಯ ಸಂಸ್ಥೆಯ ಕನ್ಸಲ್ಟಿಂಗ್ ವೈದ್ಯರಾದ ಡಾ| ದೇವಿಗನ್, ಡಾ| ಸ್ಪೂರ್ತಿ ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಲಭ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಂತೆ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ಸಹ... ತಣ್ಣೀರುಪಂತ: ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯ, ಪ್ರಗತಿಬಂಧು ಒಕ್ಕೂಟಗಳು ತಣ್ಣೀರುಪಂತ ವಲಯ, ಅಖಿಲ ಕರ್ನಾಟಕ ಜನಜ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕ್ಯಾನ್ಸರ್ರೋಗ, ಮೂತ್ರಪಿಂಡರೋಗ ತಜ್ಞರು ಲಭ್ಯ ಮಂಗಳೂರಿನ ಇಂಡಿಯಾನ ಆಸ್ಪತ್ರೆಯ ಖ್ಯಾತ ಕ್ಯಾನ್ಸರ್ ರೋಗ ತಜ್ಞರಾದ ಡಾ| ಧರ್ಮಕುಮಾರ್ ಕೆ.ಜಿ ಹಾಗೂ ಮಂಗಳೂರಿನ ಎಜೆ ಆಸ್ಪತ್ರೆಯ ಖ್ಯಾತ ಮೂತ್ರಪಿಂಡರೋಗ ತಜ್ಞರಾದ ಡಾ| ಅಭಯ ನಾರಾಯಣ ಹೆಚ್ ಇವರು ಉಜಿರೆ ಶ್ರೀ ಧರ್ಮಸ್ಥಳ ಮ... ಉಜಿರೆ ಎಸ್.ಡಿ.ಎಂ ಆಸ್ಪತ್ರೆ: ಪಾದಯಾತ್ರಾರ್ಥಿಗಳಿಗೆ ಉಚಿತ ವೈದ್ಯಕೀಯ ಸೇವೆ ಶಿವರಾತ್ರಿ ಸಂದರ್ಭದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಶಿವಜಾಗರಣೆಯಲ್ಲಿ ಪಾಲ್ಗೊಂಡು ಧನ್ಯರಾಗುತ್ತಾರೆ. ಪ್... ಸತ್ಯನ್ಪಲ್ಕೆ: ಪಾದಯಾತ್ರಿಗಳಿಗೆ ವೈದ್ಯಕೀಯ ಸೇವೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವತಿಯಿಂದ ಕಲ್ಮಂಜ ಗ್ರಾಮದ ಸತ್ಯನ್ಪಲ್ಕೆಯಲ್ಲಿ ವೈದ್ಯಕೀಯ ಶಿಬಿರವನ್ನು ಪ್ರಾರಂಭಿಸಲಾಯಿತು. ಸ್ಥಳೀ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ನರ್ಸಸ್ ಡೇ ವೈದ್ಯರು ಆಸ್ಪತ್ರೆಯ ಮೆದುಳಿದ್ದಂತೆ, ದಾದಿಯರು ಹೃದಯವಿದ್ದಂತೆ ಎಂದು ಎಸ್.ಡಿ.ಎಮ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ| ರಂಜನ್ ಕುಮಾರ್ ಹೇಳಿದರು. ಅವರು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾ... ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ವೆಂಟಿಲೇಟರ್ ಕೊಡುಗೆ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಕೋವಿಡ್ ಸೋಂಕಿತರಿಗೆ ವಿವಿಧ ರೀತಿಯಲ್ಲಿ ನೆರವು ನೀಡುತ್ತಿದ್ದಾರೆ. ಕೋವಿಡ್ ಸೋಂಕಿತರು ಚಿಕಿತ್ಸೆಗೆ ಹೋಗಿಬರಲು ಉಚಿತ ವಾಹನದ ವ್ಯವಸ್ಥೆ, ವಿವಿಧ ಆಸ್ಪತ... ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ 2020ರಲ್ಲಿ ಕೊರೊನಾ ತಂದೊಡ್ಡಿದ ಸಂಕಷ್ಟ ಜನಜೀವನವನ್ನೇ ಅಸ್ತವ್ಯಸ್ಥಗೊಳಿಸಿ ಹೋಯಿತು. 2021ರ ವರ್ಷದಲ್ಲಿ ಜನರ ಬದುಕು ಸುಖಮಯವಾಗಿರಲಿ. ಎಲ್ಲರೂ ಆರೋಗ್ಯಯುತ ಜೀವನ ನಡೆಸುವಂತಾಗಲಿ ಎಂದು ಡಾ| ಸಾತ್ವಿಕ್ ಹೇಳಿದರು. ಅವರು... « Previous Page 1 …8 9 10 11 Next Page » Book An Appointment