Latest News ಕೊರಿಂಜ: ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ (ರಿ.) ಕಣಿಯೂರು ವಲಯ, ಪ್ರಗತಿಬಂಧು, ಸ್ವ-ಸಹಾಯ ಸಂಘಗಳ ಒಕ್ಕೂಟ, ಕಣಿಯೂರು ವಲಯ, ಅ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಐ.ಎಂ.ಎ ರಾಜ್ಯಾಧ್ಯಕ್ಷರ ಭೇಟಿ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ| ಎಮ್. ವೆಂಕಟಾಚಲಪತಿ ಇವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ಮಾ. 24 ರಂದು ಭೇಟಿ ನೀಡಿದರು. ರಾಜ್ಯ ಸಂಘದ ಪದಾಧಿಕಾರಿ ಡಾ| ಜಿ.ಕೆ ಭಟ್, ಭಾರತೀಯ ವೈದ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ನಿವೃತ್ತ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಶ್ರೀ ದರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ 40 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಕೆ. ಅಣ್ಣಿ ಪೂಜಾರಿ ಹಾಗೂ ಎಕ್ಸ್-ರೇ ಟೆಕ್ನಿಷಿಯನ್ ಬ್ರಹ್ಮಯ್ಯ ಇಂದ್ರ, ಸ್ವಚ್ಚತಾ ವಿಭಾಗದಲ್ಲಿ ಸೇವೆ ಸಲ್ಲ... ಕೋವಿಡ್ ಲಸಿಕೆ ಪಡೆದ ಡಾ| ಹೆಗ್ಗಡೆಯವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು PೂÉೀವಿಡ್ ಲಸಿಕೆ ಪಡೆದುಕೊಂಡರು. ಉಜಿರೆ ಎಸ್. ಡಿ.ಎಂ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಡಾ| ಬಿ.ಸಿ ರಾಯ್ ಅವರ ಸಮಾಜ ಸೇವೆ, ವೃತ್ತಿಯಲ್ಲಿ ಅವರಿಗಿದ್ದ ನಿಷ್ಟೆ, ಬಡವರ ಆರೋಗ್ಯದ ಬಗ್ಗೆ ಅವರಿಗಿದ್ದ ಕಾಳಜಿಯನ್ನು ಅವರ ಹುಟ್ಟು ಹಬ್ಬವಾದ ಜು. 1 ರಂದು ಭಾರತದಾದ್ಯಂತ ವೈದ್ಯರ ದಿನವನ್ನಾಗಿ ಆಚರಿಸುವ ಮೂಲಕ ಅವರ... ಶ್ರೀ ಕ್ಷೇತ್ರ ಧರ್ಮಸ್ಥಳದತ್ತ ಪಾದಯಾತ್ರೆಯಲ್ಲಿ ಸಹಸ್ರಾರು ಶಿವಭಕ್ತರು: ವೈದ್ಯಕೀಯ ಸೇವೆಯಲ್ಲಿ ನಿರತರಾದ ಆರೋಗ್ಯ ಕಾರ್ಯಕರ್ತರು ಶಿವರಾತ್ರಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಮಾರ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಲಭ್ಯ ಸರಕಾರದ ಆದೇಶದಂತೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ 60ವರ್ಷ ದಾಟಿದ ಹಿರಿಯ ನಾಗರಿಕರಿಗೆ ಕೊರೊನಾ ನಿಯಂತ್ರಣ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ.ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ರೂಪಾಯಿ... « Previous Page 1 …9 10 11 Book An Appointment