Latest News ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ, ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉಜಿರೆಯ ಹಿರಿಯ ವೈದ್ಯರಾದ ಡಾ| ಕೆ. ನರಸಿಂಹ ಶೆಣೈ ಉದ... ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾಹಿತಿ ಮತ್ತು ಉಚಿತ ಆರೋಗ್ಯ ಸೇವಾ ಕೇಂದ್ರದ ಉದ್ಘಾಟನೆ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟನೆಗೊಂಡಿತು. ಇದೇ ಸಂದರ್ಭದಲ್ಲಿ ವಸ್ತು ಪ್ರದರ್ಶನ ಮಳಿ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಆ... ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದಬರೆಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನ.9ರಂದು ಬರೆಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರ... ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರ ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರವು ಅ.24, 25ರಂದು ನಡೆಯಿತು. ಉಜಿರೆ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ... ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ. ಯುನಿವರ್ಸಿಟಿ ಸಹ ಉಪಕುಲಪತಿ ಭೇಟಿ ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡದ ಎಸ್.ಡಿ.ಎಂ. ವಿಶ್ವವಿದ್ಯಾನಿಲಯದ ಸಹ ಉಪಕುಲಪತಿ (ಸಮಕುಲಾಧಿಪತಿ/ ಪ್ರೊ ವೈಸ್ ಚಾನ್ಸೆಲರ್) ಹಾಗೂ ಧಾರವಾಡ ಎಸ್.ಡಿ.ಎಂ. ಎಜುಕೇಶನ್ ಸೊಸೈಟಿಯ ಕಾರ್ಯದರ್... ಉಜಿರೆ ಎಸ್. ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲಕ್ಷ್ಮೀ ಪೂಜೆ ಉಜಿರೆ ಎಸ್. ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ. 20ರಂದು ಬೆಳಿಗ್ಗೆ ಆಯುಧ ಪೂಜೆ ಮತ್ತು ಶ್ರೀ ಲಕ್ಷ್ಮೀ ಪೂಜೆ ನಡೆಯಿತು. ಸುಪ್ರಿಯಾ ಹರ್ಷೇಂದ್ರ ಕುಮಾರ್ ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು.... ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ ತಿಷ್ಟಿತ ಕೆನರಾ ಬ್ಯಾಂಕಿನ ಕೇಂದ್ರ ಕಛೇರಿಯ ಎಫ್.ಐ ವಿಂಗ್ ಜನರಲ್ ಮ್ಯಾನೇಜರ್ ಎಂ. ಭಾಸ್ಕರ ಚಕ್ರವರ್ತಿ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸೆ.13ರಂದು ಭೇಟಿ ನೀಡಿದರು. ಉಜಿರೆ ... ದಕ್ಷಿಣ ಭಾರತೀಯ ರಾಜ್ಯಗಳ ಮೂಳೆಚಿಕಿತ್ಸಾ ಸಂಘದ ವಾರ್ಷಿಕ ಸಮ್ಮೇಳನದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಮೂಳೆಚಿಕಿತ್ಸ ತಜ್ಞರಿಂದ ಉಪನ್ಯಾಸ ಉಜಿರೆ ಎಸ್,ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಾದ ಡಾ| ಪ್ರತೀಕ್ಷ್ ಪಿ. ಇವರು ಪುದುಚೇರಿಯ ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆ.29ರಿಂದ 31 ರವರೆಗೆ ನಡೆದ ದ... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.... ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರ... ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್.ಪಿ ಧ್ವಜಾರೋಹಣ ನೆರವೇರಿಸಿದರು. ವೈದ್ಯರು ದಾದಿಯರು ಹಾಗೂ ... « Previous Page 1 2 3 4 5 … 16 Next Page » Book An Appointment