Latest News ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ ಜಗತ್ತು ವರ್ಣಮಯ ಹಾಗೂ ಸೌಂದರ್ಯಮಯವಾಗಿದ್ದು, ಅದನ್ನು ಆಸ್ವಾದಿಸಲು ಭಗವಂತ ನಮಗೆ ಸುಂದರವಾದ ಕಣ್ಣುಗಳನ್ನು ನೀಡಿದ್ದಾನೆ. ಅಂತಹ ಅತ್ಯಮೂಲ್ಯವಾದ ಕಣ್ಣುಗಳಿಗೆ ನಾವೆಲ್ಲ ಅತ್ಯಂತ ಮಹತ್ವ ನೀಡುತ್ತೇವೆ. ಬಡ ಜನತೆ ದೃಷ್ಟಿ... ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ದಂತ ವೈದ್ಯಕೀಯ ಚಿಕಿತ್ಸೆ ಪ್ರಾರಂಭ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ದಂತ ವೈದ್ಯ ಕೇಂದ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಜು. 11ರಂದು ಉದ್ಘಾಟಿಸಿ ಮಾತನಾಡಿ ನಗುಮುಖದ ಸೇವೆ ನೀಡಿದ್ದಲ... ಉಜಿರೆ ಎಸ್. ಡಿ.ಎಂ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಉಜಿರೆ: ವೈದ್ಯೋ ನಾರಾಯಣೋ ಹರಿ ಎಂಬ ಮಾತಿನಂತೆ ಜೀವವನ್ನು ಉಳಿಸುವುದಕ್ಕೆ ಪ್ರಯತ್ನಿಸುವ ವೈದ್ಯ ವೃತ್ತಿ ಶ್ರೇಷ್ಟವಾದ್ದು, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಉಜಿರ... ಸಂಸೆ: ದಿನಾಂಕ 12 ಜೂನ್ 2022 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮೂಡಿಗೆರೆ ತಾಲೂಕು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ, ಉಜಿರೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಳಸ ವಲಯ, ಶ್ರೀ ಧರ್ಮಸ್ಥಳ ... ದಿನಾಂಕ 14 ಮೇ 2022 ರಂದು ಕೊಕ್ಕಡದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ದಿನಾಂಕ 14 ಮೇ 2022 ರಂದು ಕೊಕ್ಕಡದಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ. ಕೆ.ವಿ.ಜಿ. ದಂತ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಸುಳ್ಯ. ಶ್ರೀ ಧರ್ಮಸ್ಥಳ ಮಂಜುನಾಥ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ ಹುಟ್ಟುಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದರೆ ಕೆಲವೇ ಕೆಲವು ಮಂದಿಯ ಹುಟ್ಟುಹಬ್ಬ ರಾಷ್ಟ್ರೀಯ ದಿನವಾಗಿ ಆಚರಿಸಲ್ಪಡುತ್ತದೆ. ಅಂತಹ ಮಹನೀಯರಲ್ಲಿ ನೈಟಿಂಗೇಲ್ ಕೂಡ ಒಬ್ಬರೂ ಎಂದು ಉಜಿರೆ ಎಸ್.ಡಿ.ಎಂ ... ಬೆಳ್ತಂಗಡಿ ಅಗ್ನಿಶಾಮಕ ದಳದವರಿಂದ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ತರಬೇತಿ ಕಾರ್ಯಾಗಾರ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಬೆಳ್ತಂಗಡಿ ಅಗ್ನಿಶಾಮಕ ದಳದವರಿಂದ ಏ. 19ರಂದು ಅಗ್ನಿ ಶಮನ ಕಾರ್ಯಾಗಾರವು ನಡೆಯಿತು. ಅಗ್ನಿ ದುರಂತ ಸಂಭವಿಸಿದಾಗ ಪಾಲಿಸಬೇಕಾದ ಎಚ್ಚರಿಕೆ, ಅಗ್ನಿಯ ವಿಧಗಳು ಅವುಗಳನ್ನು ಆರಿಸುವ ವ... ಉಜಿರೆ ಎಸ್.ಡಿ.ಎಂ ಆಸ್ಪತ್ರೆವತಿಯಿಂದ ನಿಡುವಾಳೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ನಿಡುವಾಳೆ ಗ್ರಾಮಪಂಚಾಯತ್ ಉಪಾಧ್ಯಕ್ಷ ನವೀನ್ ನವೀನ್ ಹಾವಳಿ ಹೇಳಿದರು.ಉಜಿರ... ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಿನಾಂಕ 25/03/2022 ಸೋಮವಾರದಿಂದ ಶುಕ್ರವಾರದವರೆಗೆ 5.00 ರಿಂದ 7 ಗಂಟೆಯವರೆಗೆ ಸಂಜೆ ಕ್ಲಿನಿಕ್ ಉದ್ಘಾಟನೆಗೊಂಡಿತು ಆಸ್ಪತ್ರೆಯ ಸಿಬ್ಬಂದಿಯಾದ ಮಮತಾ, ಅಕ್ಷತಾ ಮತ್ತು ಜಯಂತಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಎಸ್.ಡಿ.ಎಂ ಆಸ್ಪತ್ರೆಯ ನಿರ್ದೇಶಕರಾದ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ರಂಜನ್ ಕುಮಾರ್... ಶಿವರಾತ್ರಿ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ ಚಾರ್ಮಾಡಿ, ಸತ್ಯನ್ಪಲ್ಕೆ ಶಿಬಿರಗಳ ಉದ್ಘಾಟನೆ ಶಿವರಾತ್ರಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಸಾವಿರಾರು ಪಾದಯಾತ್ರಿಗಳಿಗೆ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವತಿಯಿಂದ ಪ್ರತಿ ವರ್ಷದಂತೆ ಈ ಬ... ಫೆ. 20 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಾರ್ಮಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರ್ಮಾಡಿ ವಲಯ, ಚಾರ್ಮಾಡಿ ಪ್ರಗತಿಬಂಧು ಒಕ್ಕೂಟದ ಇವರ ಸಹಕಾರದ... ಉಜಿರೆ: ಫೆ. 13ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ವಲಯ, ಉಜಿರೆ ಪ್ರಗತಿಬಂಧು ಒಕ್ಕೂಟದ ಇವರ ಸಹಕಾರದೊಂದಿಗೆ ಉಜಿರೆ ಶಾರದಾ ಮಂಟ... « Previous Page 1 …6 7 8 9 10 11 Next Page » Book An Appointment